ಶ್ರೀನಿವಾಸಪುರ: ಶ್ರೀನಿವಾಸಪುರ ಪಟ್ಟಣದಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಬುಧವಾರ ತಡ ರಾತ್ರಿ ನುಗ್ಗಿರುವ ಕಳ್ಳರು,ಸಾಯಿಬಾಬ ವಿಗ್ರಹದ ಮೇಲಿನ ಆಭರಣಗಳನ್ನು ಮತ್ತು ಹುಂಡಿಯನ್ನು ದೋಚಿದ್ದಾರೆ. ದೇವಾಲಯದ ಪ್ರವೇಶ ದ್ವಾರ ಬೀಗ ಹೊಡೆದು ದೇವಾಲಯಕ್ಕೆ ನುಗ್ಗಿರುವ ಕಳ್ಳರು ವಿಗ್ರಹದ ಮೇಲಿದ್ದ ಸುಮಾರು 1 ಕೆಜಿ ತೂಕದ ಬೆಳ್ಳಿಯ ಕಡಗಗಳು ಒನ್ ಗ್ರಾಮ್ ಬೆಳ್ಳಿ ವಡವೆಗಳು ಮತ್ತು ಹುಂಡಿಯನ್ನು ಹೊತ್ತೈದಿದ್ದಾರೆ ಎಂದು ದೇವಾಲಯ ಸಮಿತಿ ಸದಸ್ಯರು ತಿಳಿಸಿದ್ದಾರೆ.ಹುಂಡಿಯಲ್ಲಿ ದೊಡ್ಡ ಮೊತ್ತದ ಹಣ ಇತ್ತೆಂದು ಹೇಳುತ್ತಾರೆ ಈ ಸಂಬಂದ ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಶ್ವಾನ ದಳ ಕರೆಸಿದ್ದ ಪೋಲಿಸರು ಪರಶೀಲನೆ ನಡೆಸಿದ್ದು ಪೋಲಿಸ್ ಶ್ವಾನ ದೇವಾಲಯದ ಹಿಂಬಾಗದಲ್ಲಿರುವ ಕಬರ್ಸ್ಥಾನ್ ಮೂಲಕ ನಲ್ಲಪಲ್ಲಿ ರಸ್ತೆಯಲ್ಲಿರುವ ಜಮೀನುಗಳ ವರಿಗೂ ತೆರಳಿ ವಾಪಸ್ಸು ಆಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



