ನ್ಯೂಜ್ ಡೆಸ್ಕ್: ತಿರುಮಲದಲ್ಲಿ ದರುಶನಕ್ಕೆ ಬರುವ ಭಕ್ತರ ಸಂಖ್ಯೆ ಮೂರ್ನಾಲ್ಕು ದಿನಗಳಿಂದ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಟೋಕನ್ ಇಲ್ಲದೆ ಉಚಿತ ದರ್ಶನಕ್ಕೆ 15 ಗಂಟೆ ಸಮಯ ಹಿಡಿಯುತ್ತಿದೆ ಎನ್ನಲಾಗಿದ್ದು,ಸುಮಾರು 29 ಕಂಪಾರ್ಟ್ಮೆಂಟ್ಗಳಲ್ಲಿ ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಕಾಯುತ್ತಿದ್ದಾರೆ. ಗುರುವಾರ 58,165 ಭಕ್ತರು ದೇವರ ದರ್ಶನ ಮಾಡಿದ್ದು, 20,377 ಮಂದಿ ಮುಡಿ ಅರ್ಪಿಸಿದ್ದಾರೆ. ಸ್ವಾಮಿಯ ಹುಂಡಿಯ ಆದಾಯ ರೂ.3.60 ಕೋಟಿ ಎಂದು ಟಿಟಿಡಿ ತಿಳಿಸಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



