ನ್ಯೂಜ್ ಡೆಸ್ಕ್: ತಿರುಮಲದಲ್ಲಿ ದರುಶನಕ್ಕೆ ಬರುವ ಭಕ್ತರ ಸಂಖ್ಯೆ ಮೂರ್ನಾಲ್ಕು ದಿನಗಳಿಂದ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಟೋಕನ್ ಇಲ್ಲದೆ ಉಚಿತ ದರ್ಶನಕ್ಕೆ 15 ಗಂಟೆ ಸಮಯ ಹಿಡಿಯುತ್ತಿದೆ ಎನ್ನಲಾಗಿದ್ದು,ಸುಮಾರು 29 ಕಂಪಾರ್ಟ್ಮೆಂಟ್ಗಳಲ್ಲಿ ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಕಾಯುತ್ತಿದ್ದಾರೆ. ಗುರುವಾರ 58,165 ಭಕ್ತರು ದೇವರ ದರ್ಶನ ಮಾಡಿದ್ದು, 20,377 ಮಂದಿ ಮುಡಿ ಅರ್ಪಿಸಿದ್ದಾರೆ. ಸ್ವಾಮಿಯ ಹುಂಡಿಯ ಆದಾಯ ರೂ.3.60 ಕೋಟಿ ಎಂದು ಟಿಟಿಡಿ ತಿಳಿಸಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



