ಶ್ರೀನಿವಾಸಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರಲ್ಲಿ ಇಬ್ಬರು ಸಾವನಪ್ಪಿ ಒರ್ವ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶ್ರೀನಿವಾಸಪುರ-ಕೋಲಾರ ರಸ್ತೆಯ ಶ್ರೀನಿವಾಸಪುರ ತಾಲ್ಲೂಕಿನ ಹೂವಳ್ಳಿ ಗೇಟ್ ನ ಬಳಿ ಶನಿವಾರ ತಡಸಂಜೆ ನಡೆದಿರುತ್ತದೆ.
ಹೂವಳ್ಳಿ ಗ್ರಾಮದ ಮೂವರು ಒಂದೇ ದ್ವೀಚಕ್ರ ವಾಹದಲ್ಲಿ ಜೊನ್ನಪಲ್ಲಿ ಗ್ರಾಮದಲ್ಲಿನ ತಿಥಿ ಕಾರ್ಯಕ್ಕೆ ಹೋಗುತ್ತಿರುವಾಗ ಅಪಘಾತ ನಡೆದಿದ್ದು ಅಪಘಾತದಲ್ಲಿ ಹೂವಳ್ಳಿ ಗ್ರಾಮದ ರತ್ನಮ್ಮ (42) ಮತ್ತು ಆಕೆಯ ಮೈದುನ ವೆಂಕಟರವಣ (47) ಸ್ಥಳದಲ್ಲಿಯೇ ಮೃತಪಟ್ಟಿದ್ದು ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ರತ್ನಮ್ಮನ ಮಗ ಸುರೇಶ್ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ.ಸ್ಥಳೀಯರ ಸಹಾಯದಿಂದ ಗಾಯಾಳು ಸುರೇಶ್ ನನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಠಾಣಾಧಿಕಾರಿ ನಾರಯಣಸ್ವಾಮಿ ಭೇಟಿ ನೀಡಿ ಪರಶೀಲಿಸಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



