ಶ್ರೀನಿವಾಸಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರಲ್ಲಿ ಇಬ್ಬರು ಸಾವನಪ್ಪಿ ಒರ್ವ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶ್ರೀನಿವಾಸಪುರ-ಕೋಲಾರ ರಸ್ತೆಯ ಶ್ರೀನಿವಾಸಪುರ ತಾಲ್ಲೂಕಿನ ಹೂವಳ್ಳಿ ಗೇಟ್ ನ ಬಳಿ ಶನಿವಾರ ತಡಸಂಜೆ ನಡೆದಿರುತ್ತದೆ.
ಹೂವಳ್ಳಿ ಗ್ರಾಮದ ಮೂವರು ಒಂದೇ ದ್ವೀಚಕ್ರ ವಾಹದಲ್ಲಿ ಜೊನ್ನಪಲ್ಲಿ ಗ್ರಾಮದಲ್ಲಿನ ತಿಥಿ ಕಾರ್ಯಕ್ಕೆ ಹೋಗುತ್ತಿರುವಾಗ ಅಪಘಾತ ನಡೆದಿದ್ದು ಅಪಘಾತದಲ್ಲಿ ಹೂವಳ್ಳಿ ಗ್ರಾಮದ ರತ್ನಮ್ಮ (42) ಮತ್ತು ಆಕೆಯ ಮೈದುನ ವೆಂಕಟರವಣ (47) ಸ್ಥಳದಲ್ಲಿಯೇ ಮೃತಪಟ್ಟಿದ್ದು ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ರತ್ನಮ್ಮನ ಮಗ ಸುರೇಶ್ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ.ಸ್ಥಳೀಯರ ಸಹಾಯದಿಂದ ಗಾಯಾಳು ಸುರೇಶ್ ನನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಠಾಣಾಧಿಕಾರಿ ನಾರಯಣಸ್ವಾಮಿ ಭೇಟಿ ನೀಡಿ ಪರಶೀಲಿಸಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



