ಶ್ರೀನಿವಾಸಪುರ:ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಂಗಳೂರು-ಮದನಪಲ್ಲೆ ಹೆದ್ದಾರಿಯಲ್ಲಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಘಟನೆ ನಡೆದಿರುತ್ತದೆ.
ಮೃತ ಪಟ್ಟಿರುವ ವ್ಯಕ್ತಿಗಳನ್ನು ಆಂಧ್ರದ ತಿರುಪತಿ ನಗರದ ಕಟ್ಟಕಿಂದಪಾಳ್ಯಂನ ಪ್ರಕಾಶ್(49)ಹಾಗು ಕಡಪದ ಶಿಕ್ಷಕ ಮಾರುತಿ ಶಿವಕುಮಾರ್(55)ಎಂದು ಗುರಿತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳು ತಿರುಪತಿ ನಗರದ ಅಶೋಕನಗರದಲ್ಲಿ ವಾಸಿ ಆನಂದ್ ಜೊತೆಗೂಡಿ ಈಟಿಯಾಸ್ ಕಾರಿನಲ್ಲಿ ಬೆಂಗಳೂರಿಗೆ ಹೋಗಿದ್ದು ಕೆಲಸ ಮುಗಿಸಿ ಭಾನುವಾರ ವಾಪಸ್ಸು ಆಂಧ್ರಕ್ಕೆ ಹೋಗುತ್ತಿದ್ದಾಗ ಸುಣ್ಣಕಲ್ ಗೇಟ್ ಮತ್ತು ಮದರಂಕಂಪಲ್ಲಿ ಗೇಟ್ ನಡುವಿನ ತಿರುವಿನಲ್ಲಿ ಮದನಪಲ್ಲಿ ಕಡೆಯಿಂದ ನೆಲಮಂಗಲಕ್ಕೆ ಹೋರಟ್ಟಿದ್ದ ಮಹೇಶ್ ಎನ್ನುವರ ಮಹೆಂದ್ರ ಎಸ್ ಯು ವಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ನಡೆದಿರುತ್ತದೆ.ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



