ಶ್ರೀನಿವಾಸಪುರ:ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಂಗಳೂರು-ಮದನಪಲ್ಲೆ ಹೆದ್ದಾರಿಯಲ್ಲಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಘಟನೆ ನಡೆದಿರುತ್ತದೆ.
ಮೃತ ಪಟ್ಟಿರುವ ವ್ಯಕ್ತಿಗಳನ್ನು ಆಂಧ್ರದ ತಿರುಪತಿ ನಗರದ ಕಟ್ಟಕಿಂದಪಾಳ್ಯಂನ ಪ್ರಕಾಶ್(49)ಹಾಗು ಕಡಪದ ಶಿಕ್ಷಕ ಮಾರುತಿ ಶಿವಕುಮಾರ್(55)ಎಂದು ಗುರಿತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳು ತಿರುಪತಿ ನಗರದ ಅಶೋಕನಗರದಲ್ಲಿ ವಾಸಿ ಆನಂದ್ ಜೊತೆಗೂಡಿ ಈಟಿಯಾಸ್ ಕಾರಿನಲ್ಲಿ ಬೆಂಗಳೂರಿಗೆ ಹೋಗಿದ್ದು ಕೆಲಸ ಮುಗಿಸಿ ಭಾನುವಾರ ವಾಪಸ್ಸು ಆಂಧ್ರಕ್ಕೆ ಹೋಗುತ್ತಿದ್ದಾಗ ಸುಣ್ಣಕಲ್ ಗೇಟ್ ಮತ್ತು ಮದರಂಕಂಪಲ್ಲಿ ಗೇಟ್ ನಡುವಿನ ತಿರುವಿನಲ್ಲಿ ಮದನಪಲ್ಲಿ ಕಡೆಯಿಂದ ನೆಲಮಂಗಲಕ್ಕೆ ಹೋರಟ್ಟಿದ್ದ ಮಹೇಶ್ ಎನ್ನುವರ ಮಹೆಂದ್ರ ಎಸ್ ಯು ವಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ನಡೆದಿರುತ್ತದೆ.ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



