ಶ್ರೀನಿವಾಸಪುರ:ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಂಗಳೂರು-ಮದನಪಲ್ಲೆ ಹೆದ್ದಾರಿಯಲ್ಲಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಘಟನೆ ನಡೆದಿರುತ್ತದೆ.
ಮೃತ ಪಟ್ಟಿರುವ ವ್ಯಕ್ತಿಗಳನ್ನು ಆಂಧ್ರದ ತಿರುಪತಿ ನಗರದ ಕಟ್ಟಕಿಂದಪಾಳ್ಯಂನ ಪ್ರಕಾಶ್(49)ಹಾಗು ಕಡಪದ ಶಿಕ್ಷಕ ಮಾರುತಿ ಶಿವಕುಮಾರ್(55)ಎಂದು ಗುರಿತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳು ತಿರುಪತಿ ನಗರದ ಅಶೋಕನಗರದಲ್ಲಿ ವಾಸಿ ಆನಂದ್ ಜೊತೆಗೂಡಿ ಈಟಿಯಾಸ್ ಕಾರಿನಲ್ಲಿ ಬೆಂಗಳೂರಿಗೆ ಹೋಗಿದ್ದು ಕೆಲಸ ಮುಗಿಸಿ ಭಾನುವಾರ ವಾಪಸ್ಸು ಆಂಧ್ರಕ್ಕೆ ಹೋಗುತ್ತಿದ್ದಾಗ ಸುಣ್ಣಕಲ್ ಗೇಟ್ ಮತ್ತು ಮದರಂಕಂಪಲ್ಲಿ ಗೇಟ್ ನಡುವಿನ ತಿರುವಿನಲ್ಲಿ ಮದನಪಲ್ಲಿ ಕಡೆಯಿಂದ ನೆಲಮಂಗಲಕ್ಕೆ ಹೋರಟ್ಟಿದ್ದ ಮಹೇಶ್ ಎನ್ನುವರ ಮಹೆಂದ್ರ ಎಸ್ ಯು ವಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ನಡೆದಿರುತ್ತದೆ.ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



