ಶ್ರೀನಿವಾಸಪುರ:ತಾಲೂಕಿನ ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ರಾಯಲ್ಪಾಡು ಗ್ರಾಮದ ಊರಾಚಗಿನ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಸುಮಾರು 4-5 ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.
ರಾಯಲ್ಪಾಡು ಗ್ರಾಮದ ಹೊರವಲಯದ ಬಾವಿಯಲ್ಲಿ ಶವ ತೆಲುತ್ತಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ರಾಯಲ್ಪಾಡು ಪೊಲೀಸರು ಮೃತ ದೇಹ ಹೊರತಗೆಸಿದ್ದು ಅಂದಾಜು 40 ವರ್ಷದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ,ನೀಲಿ ಬಣ್ಣದ ಶರ್ಟ್ ಹಾಗೂ ಬೆಲ್ಟ್ ಚಪ್ಪಲಿಗಳು ಬಾವಿಯ ದಡದಲ್ಲಿಯೆ ಇದ್ದು ಇದು ಆತ್ಮಹತ್ಯೆ ಇರಬಹುದ ಎನ್ನಲಾಗಿದೆ,ಶವದ ಗುರುತು ಪಡೆಯಲು ಯಾವುದೆ ಪುರಾವೆ ಇಲ್ಲ ಎನ್ನುತ್ತಾರೆ ಪೋಲಿಸರು ಶವವನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು,ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೆ ವ್ಯಕ್ತಿ ನಾಪತ್ತೆ ಪ್ರಕರಣ ಇಲ್ಲವಾಗಿದ್ದು ಇತರೆ ತಾಲೂಕು ಅಥಾವ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವ್ಯಕ್ತಿ ನಾಪತ್ತೆ ಸಂಭಂದಿತ ಪ್ರಕರಣ ಇದ್ದರೆ ಮಾಹಿತಿ ಪಡೆಯಬಹುದಾಗಿದೆ ಎನ್ನುತ್ತಾರೆ ಪ್ರಕರಣ ದಾಖಲಿಸಿಕೊಂಡಿರುವ ರಾಯಲ್ಪಾಡು ಪೊಲೀಸರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



