ಶ್ರೀನಿವಾಸಪುರ:ತಾಲೂಕಿನ ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ರಾಯಲ್ಪಾಡು ಗ್ರಾಮದ ಊರಾಚಗಿನ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಸುಮಾರು 4-5 ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.
ರಾಯಲ್ಪಾಡು ಗ್ರಾಮದ ಹೊರವಲಯದ ಬಾವಿಯಲ್ಲಿ ಶವ ತೆಲುತ್ತಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ರಾಯಲ್ಪಾಡು ಪೊಲೀಸರು ಮೃತ ದೇಹ ಹೊರತಗೆಸಿದ್ದು ಅಂದಾಜು 40 ವರ್ಷದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ,ನೀಲಿ ಬಣ್ಣದ ಶರ್ಟ್ ಹಾಗೂ ಬೆಲ್ಟ್ ಚಪ್ಪಲಿಗಳು ಬಾವಿಯ ದಡದಲ್ಲಿಯೆ ಇದ್ದು ಇದು ಆತ್ಮಹತ್ಯೆ ಇರಬಹುದ ಎನ್ನಲಾಗಿದೆ,ಶವದ ಗುರುತು ಪಡೆಯಲು ಯಾವುದೆ ಪುರಾವೆ ಇಲ್ಲ ಎನ್ನುತ್ತಾರೆ ಪೋಲಿಸರು ಶವವನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು,ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೆ ವ್ಯಕ್ತಿ ನಾಪತ್ತೆ ಪ್ರಕರಣ ಇಲ್ಲವಾಗಿದ್ದು ಇತರೆ ತಾಲೂಕು ಅಥಾವ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವ್ಯಕ್ತಿ ನಾಪತ್ತೆ ಸಂಭಂದಿತ ಪ್ರಕರಣ ಇದ್ದರೆ ಮಾಹಿತಿ ಪಡೆಯಬಹುದಾಗಿದೆ ಎನ್ನುತ್ತಾರೆ ಪ್ರಕರಣ ದಾಖಲಿಸಿಕೊಂಡಿರುವ ರಾಯಲ್ಪಾಡು ಪೊಲೀಸರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



