ಶ್ರೀನಿವಾಸಪುರ: ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಚುನಾವಣಾ ಆಯೋಗ ಒದಗಿಸಿದೆ ಇದರಂತೆ ಅಯಾ ಭಾಗದ ಬಿ.ಎಲ್.ಒ ಗಳು ಮನೆ ಮನೆಗೆ ತೆರಳಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೈಕರ ಪಟ್ಟಿ ತಯಾರಿಸುತ್ತಿದ್ದಾರೆ.
ಇದರಂತೆ ಶ್ರೀನಿವಾಸಪುರ ಪಟ್ಟಣದ ಅಕ್ಬರ್ ರಸ್ತೆಯ ಭಾಗದ ಬಿ.ಎಲ್.ಒ ಶಿಕ್ಷಕ ಗೋಪಾಲಕೃಷ್ಣ ಮನೆ ಮನೆಗೆ ತೆರಳಿ ಚುನಾವಣಾ ಆಯೋಗ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದಲೆ ಮತದಾನ ಮಾಡಲು ಮೊದಲ ಬಾರಿಗೆ ಅವಕಾಶ ಕಲ್ಪಿಸಿದೆ ಈ ಬಗ್ಗೆ ಆಸಕ್ತಿ ಇರುವಂತ ಸಂಬಂದಿತರು ಅರ್ಜಿ ಸಲ್ಲಿಸಬೇಕು ಅವರಿಗೆ ಮನೆಯಲ್ಲಿ ಮತದಾನ ಸಲ್ಲಿಸಲು ಅವಕಾಶ ಕೊಡಲಾಗುವುದು ಎಂದು ತಿಳಿಸಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



