ಶ್ರೀನಿವಾಸಪುರ: ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಚುನಾವಣಾ ಆಯೋಗ ಒದಗಿಸಿದೆ ಇದರಂತೆ ಅಯಾ ಭಾಗದ ಬಿ.ಎಲ್.ಒ ಗಳು ಮನೆ ಮನೆಗೆ ತೆರಳಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೈಕರ ಪಟ್ಟಿ ತಯಾರಿಸುತ್ತಿದ್ದಾರೆ.
ಇದರಂತೆ ಶ್ರೀನಿವಾಸಪುರ ಪಟ್ಟಣದ ಅಕ್ಬರ್ ರಸ್ತೆಯ ಭಾಗದ ಬಿ.ಎಲ್.ಒ ಶಿಕ್ಷಕ ಗೋಪಾಲಕೃಷ್ಣ ಮನೆ ಮನೆಗೆ ತೆರಳಿ ಚುನಾವಣಾ ಆಯೋಗ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದಲೆ ಮತದಾನ ಮಾಡಲು ಮೊದಲ ಬಾರಿಗೆ ಅವಕಾಶ ಕಲ್ಪಿಸಿದೆ ಈ ಬಗ್ಗೆ ಆಸಕ್ತಿ ಇರುವಂತ ಸಂಬಂದಿತರು ಅರ್ಜಿ ಸಲ್ಲಿಸಬೇಕು ಅವರಿಗೆ ಮನೆಯಲ್ಲಿ ಮತದಾನ ಸಲ್ಲಿಸಲು ಅವಕಾಶ ಕೊಡಲಾಗುವುದು ಎಂದು ತಿಳಿಸಿದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



