ಶ್ರೀನಿವಾಸಪುರ: ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಚುನಾವಣಾ ಆಯೋಗ ಒದಗಿಸಿದೆ ಇದರಂತೆ ಅಯಾ ಭಾಗದ ಬಿ.ಎಲ್.ಒ ಗಳು ಮನೆ ಮನೆಗೆ ತೆರಳಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೈಕರ ಪಟ್ಟಿ ತಯಾರಿಸುತ್ತಿದ್ದಾರೆ.
ಇದರಂತೆ ಶ್ರೀನಿವಾಸಪುರ ಪಟ್ಟಣದ ಅಕ್ಬರ್ ರಸ್ತೆಯ ಭಾಗದ ಬಿ.ಎಲ್.ಒ ಶಿಕ್ಷಕ ಗೋಪಾಲಕೃಷ್ಣ ಮನೆ ಮನೆಗೆ ತೆರಳಿ ಚುನಾವಣಾ ಆಯೋಗ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದಲೆ ಮತದಾನ ಮಾಡಲು ಮೊದಲ ಬಾರಿಗೆ ಅವಕಾಶ ಕಲ್ಪಿಸಿದೆ ಈ ಬಗ್ಗೆ ಆಸಕ್ತಿ ಇರುವಂತ ಸಂಬಂದಿತರು ಅರ್ಜಿ ಸಲ್ಲಿಸಬೇಕು ಅವರಿಗೆ ಮನೆಯಲ್ಲಿ ಮತದಾನ ಸಲ್ಲಿಸಲು ಅವಕಾಶ ಕೊಡಲಾಗುವುದು ಎಂದು ತಿಳಿಸಿದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27