ನ್ಯೂಜ್ ಡೆಸ್ಕ್:ವೈರಲ್ ಜ್ವರಗಳು ಹೆಚ್ಚಾಗುತ್ತಿದ್ದು, ರಸ್ತೆ ಬದಿಯ ಆಹಾರ ಪದಾರ್ಥಗಳಿಂದ ದೂರವಿರಿ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಪಾನಿಪುರಿ ಸಿರಿತಿಂಡಿಗಳು ಸೇರಿದಂತೆ ರಸ್ತೆ ಬದಿಯ ತಿಂಡಿಗಳನ್ನು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ ಟೈಫಾಯಿಡ್,ಗಿಯಾರ್ಡಿಯಾಸಿಸ್ (ನೀರಿನ ಭೇದಿ), ಎಚ್ ಪೈಲೋರಿ (ಹೊಟ್ಟೆಯ ಉರಿಯೂತ, ಜೀರ್ಣಾಂಗದಲ್ಲಿ ಹುಣ್ಣುಗಳು), ಶಿಗೆಲ್ಲೋಸಿಸ್ (ಸ್ನಿಗ್ಧತೆಯ ರಕ್ತಸಿಕ್ತ ಅತಿಸಾರ), ಕಾಲರಾ, ಎಂಟಮೀಬಾ, ವೈರಲ್ ಅತಿಸಾರ ಮತ್ತು ವಾಂತಿ ಮುಂತಾದ ಸಾಂಕ್ರಾಮಿಕ ರೋಗಗಳು ಕಾಡುತ್ತದೆ ಎಂದಿರುತ್ತಾರೆ.
ಸ್ವಯಂ ಚಿಕಿತ್ಸೆ ಅಪಾಯಕಾರಿ
ಜ್ವರ ಬಂದಾಗ ಕೆಲವರು ವೈದ್ಯರ ಬಳಿ ಹೋಗದೆ ಸ್ವಯಂ ವೈದ್ಯರಾಗಿ ಆ್ಯಂಟಿಬಯಾಟಿಕ್ ಮಾತ್ರೆಗಳನ್ನು ಸೇವಿಸಿ ಸ್ವ-ಚಿಕಿತ್ಸೆಯಲ್ಲಿ ಆಸಕ್ತಿ ತೋರಿಸುತ್ತಾರೆ.ಇದರಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸ್ವಯಂ-ಆಡಳಿತದ ಪ್ರತಿಜೀವಕಗಳು ವೈರಸ್ ಅನ್ನು ಕೊಲ್ಲಲು ಸಾಧ್ಯವಿಲ್ಲ. ಅನಾವಶ್ಯಕವಾಗಿ ಆ್ಯಂಟಿಬಯೋಟಿಕ್ಗಳನ್ನು ತೆಗೆದುಕೊಳ್ಳುವುದರಿಂದ ಹೊಟ್ಟೆ ಸಂಬಂದಿತ ಖಾಯಿಲೆಗಳು ಬರುತ್ತವೆ ಕರುಳಿನ ಬ್ಯಾಕ್ಟೀರಿಯಾವನ್ನು ನಾಶಪಡಿಸು ಅವಕಾಶ ಇರುತ್ತದೆ ಆಮ್ಲೀಯತೆಯನ್ನು ಉಂಟುಮಾಡಬಹುದು.ಒಮ್ಮೊಮ್ಮೆ ಲಿವರ್ ಮತ್ತು ಕಿಡ್ನಿಗಳಿಗೆ ಹಾನಿಯಾಗುತ್ತದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26