ನ್ಯೂಜ್ ಡೆಸ್ಕ್:ವೈರಲ್ ಜ್ವರಗಳು ಹೆಚ್ಚಾಗುತ್ತಿದ್ದು, ರಸ್ತೆ ಬದಿಯ ಆಹಾರ ಪದಾರ್ಥಗಳಿಂದ ದೂರವಿರಿ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಪಾನಿಪುರಿ ಸಿರಿತಿಂಡಿಗಳು ಸೇರಿದಂತೆ ರಸ್ತೆ ಬದಿಯ ತಿಂಡಿಗಳನ್ನು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ ಟೈಫಾಯಿಡ್,ಗಿಯಾರ್ಡಿಯಾಸಿಸ್ (ನೀರಿನ ಭೇದಿ), ಎಚ್ ಪೈಲೋರಿ (ಹೊಟ್ಟೆಯ ಉರಿಯೂತ, ಜೀರ್ಣಾಂಗದಲ್ಲಿ ಹುಣ್ಣುಗಳು), ಶಿಗೆಲ್ಲೋಸಿಸ್ (ಸ್ನಿಗ್ಧತೆಯ ರಕ್ತಸಿಕ್ತ ಅತಿಸಾರ), ಕಾಲರಾ, ಎಂಟಮೀಬಾ, ವೈರಲ್ ಅತಿಸಾರ ಮತ್ತು ವಾಂತಿ ಮುಂತಾದ ಸಾಂಕ್ರಾಮಿಕ ರೋಗಗಳು ಕಾಡುತ್ತದೆ ಎಂದಿರುತ್ತಾರೆ.
ಸ್ವಯಂ ಚಿಕಿತ್ಸೆ ಅಪಾಯಕಾರಿ
ಜ್ವರ ಬಂದಾಗ ಕೆಲವರು ವೈದ್ಯರ ಬಳಿ ಹೋಗದೆ ಸ್ವಯಂ ವೈದ್ಯರಾಗಿ ಆ್ಯಂಟಿಬಯಾಟಿಕ್ ಮಾತ್ರೆಗಳನ್ನು ಸೇವಿಸಿ ಸ್ವ-ಚಿಕಿತ್ಸೆಯಲ್ಲಿ ಆಸಕ್ತಿ ತೋರಿಸುತ್ತಾರೆ.ಇದರಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸ್ವಯಂ-ಆಡಳಿತದ ಪ್ರತಿಜೀವಕಗಳು ವೈರಸ್ ಅನ್ನು ಕೊಲ್ಲಲು ಸಾಧ್ಯವಿಲ್ಲ. ಅನಾವಶ್ಯಕವಾಗಿ ಆ್ಯಂಟಿಬಯೋಟಿಕ್ಗಳನ್ನು ತೆಗೆದುಕೊಳ್ಳುವುದರಿಂದ ಹೊಟ್ಟೆ ಸಂಬಂದಿತ ಖಾಯಿಲೆಗಳು ಬರುತ್ತವೆ ಕರುಳಿನ ಬ್ಯಾಕ್ಟೀರಿಯಾವನ್ನು ನಾಶಪಡಿಸು ಅವಕಾಶ ಇರುತ್ತದೆ ಆಮ್ಲೀಯತೆಯನ್ನು ಉಂಟುಮಾಡಬಹುದು.ಒಮ್ಮೊಮ್ಮೆ ಲಿವರ್ ಮತ್ತು ಕಿಡ್ನಿಗಳಿಗೆ ಹಾನಿಯಾಗುತ್ತದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



