ನ್ಯೂಜ್ ಡೆಸ್ಕ್:ರೋಹಿತ್ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಕರೆದುಕೊಂಡು ಸಿರೆ ಖರೀದಿಸಲು ವಿಶಾಲ್ ಅಂಗಡಿಗೆ ತನ್ನ ಪತ್ನಿಯೊಂದಿಗೆ ಸೀರೆ ಖರೀದಿಸಲು ಬಂದಿದ್ದ. ದಂಪತಿಗಳು ದೀರ್ಘಕಾಲದವರೆಗೆ ಹಲವಾರು ಸೀರೆಗಳನ್ನು ಪರಿಶೀಲಿಸಿದ್ದಾರೆ ಆದರೆ ಯಾವುದು ಆಯ್ಕೆ ಮಾಡಲಿಲ್ಲ.ಇದಕ್ಕೆ ಅಂಗಡಿ ಮಾಲಿಕ ವಿಶಾಲ್ ಗ್ರಾಹಕ ರೋಹಿತ್ಗೆ ಯಾವ ಬೆಲೆಯ ಸೀರೆಗಳನ್ನು ಖರೀದಿಸಲು ಬಯಸುತ್ತೀರಿ ಎಂದು ಕೇಳಿದ್ದಾನೆ ಇದಕ್ಕೆ ರೋಹಿತ್ ರೂ 1,000 ಮೌಲ್ಯದ್ದು ಎಂದಿರಿತ್ತಾನೆ ಅಂಗಡಿ ಮಾಲಿಕ ಖರೀದಿದಾರನನ್ನು ‘ಅಂಕಲ್’ ಎಂದು ಸಂಬೋಧಿಸಿರುತ್ತಾನೆ ಇದಕ್ಕೆ ನನ್ನ ಗೌರವ ಕಡಿಮೆ ಮಾಡಿದ್ದಾನೆ ಎಂದು ಆರೋಪಿಸಿ ಜಗಳವಾಡಿದ್ದಾನೆ ವಾಪಸ್ಸು ಹೋದ ಗ್ರಾಹಕ ನಂತರ ಸ್ನೇಹಿತರೊಂದಿಗೆ ವಾಪಸ್ಸು ಬಂದು ಅಂಗಡಿ ಮಾಲಿಕನನ್ನು ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಈ ಘಟನೆ ಮಧ್ಯಪ್ರದೇಶದ ಭೂಪಾಲ್ ನಗರದಲ್ಲಿ ನಡೆದಿದ್ದು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



