ನ್ಯೂಜ್ ಡೆಸ್ಕ್:ರೋಹಿತ್ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಕರೆದುಕೊಂಡು ಸಿರೆ ಖರೀದಿಸಲು ವಿಶಾಲ್ ಅಂಗಡಿಗೆ ತನ್ನ ಪತ್ನಿಯೊಂದಿಗೆ ಸೀರೆ ಖರೀದಿಸಲು ಬಂದಿದ್ದ. ದಂಪತಿಗಳು ದೀರ್ಘಕಾಲದವರೆಗೆ ಹಲವಾರು ಸೀರೆಗಳನ್ನು ಪರಿಶೀಲಿಸಿದ್ದಾರೆ ಆದರೆ ಯಾವುದು ಆಯ್ಕೆ ಮಾಡಲಿಲ್ಲ.ಇದಕ್ಕೆ ಅಂಗಡಿ ಮಾಲಿಕ ವಿಶಾಲ್ ಗ್ರಾಹಕ ರೋಹಿತ್ಗೆ ಯಾವ ಬೆಲೆಯ ಸೀರೆಗಳನ್ನು ಖರೀದಿಸಲು ಬಯಸುತ್ತೀರಿ ಎಂದು ಕೇಳಿದ್ದಾನೆ ಇದಕ್ಕೆ ರೋಹಿತ್ ರೂ 1,000 ಮೌಲ್ಯದ್ದು ಎಂದಿರಿತ್ತಾನೆ ಅಂಗಡಿ ಮಾಲಿಕ ಖರೀದಿದಾರನನ್ನು ‘ಅಂಕಲ್’ ಎಂದು ಸಂಬೋಧಿಸಿರುತ್ತಾನೆ ಇದಕ್ಕೆ ನನ್ನ ಗೌರವ ಕಡಿಮೆ ಮಾಡಿದ್ದಾನೆ ಎಂದು ಆರೋಪಿಸಿ ಜಗಳವಾಡಿದ್ದಾನೆ ವಾಪಸ್ಸು ಹೋದ ಗ್ರಾಹಕ ನಂತರ ಸ್ನೇಹಿತರೊಂದಿಗೆ ವಾಪಸ್ಸು ಬಂದು ಅಂಗಡಿ ಮಾಲಿಕನನ್ನು ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಈ ಘಟನೆ ಮಧ್ಯಪ್ರದೇಶದ ಭೂಪಾಲ್ ನಗರದಲ್ಲಿ ನಡೆದಿದ್ದು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



