ನ್ಯೂಜ್ ಡೆಸ್ಕ್: ಚನ್ನಪಟ್ಟಣ ಉಪಚುನಾವಣೆ ರಾಜ್ಯದಲ್ಲಿ ಅಲ್ಲ ಇಡೀ ದೇಶದ ಗಮನ ಸೇಳೆದು ದೇಶಾದ್ಯಂತ ಸದ್ದು ಮಾಡುತ್ತಿದೆ. ಸ್ವಕ್ಷೇತ್ರದಲ್ಲಿ ಮಗನನ್ನು ಗಲ್ಲಿಸಿಕೊಳ್ಳಲು ಪಣ ತೊಟ್ಟಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಪತ್ನಿ ಸೊಸೆ ಮೊಮ್ಮಗನೊಂದಿಗೆ ಹಾಸನಾಂಬೆ ದರ್ಶನ ಪಡೆದರು.ಪುತ್ರ ನಿಖಿಲ್ ಚನ್ನಪಟ್ಟಣದಲ್ಲಿ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮಾಡಿದರು.
ಹಾಸನಾಂಬೆಗೆ ಪೂಜೆಯ ನಂತರ ಕುಮಾರಸ್ವಾಮಿ ಕುಟುಂಬ ಸಮೇತ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸಿದ್ದೇಶ್ವರ ಸ್ವಾಮಿ ಬಲಭಾಗದಿಂದ ಹೂ ಪ್ರಸಾದ ಸಿಕ್ಕಿದೆ ಇದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಶುಭ ಸೂಚನೆ ಎಂಬ ಕುತೂಹಲಕಾರ ವಿಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಹಿಂದೂ ಸಂಪ್ರದಾಯದ ಪದ್ಧತಿಗಳಲ್ಲಿ ದೇವರ ಪೂಜೆ ನಡೆಯುವ ವೇಳೆ ಪ್ರಾರ್ಥಿಸುವಾಗ ಅಕಸ್ಮಾತಾಗಿ ದೇವರ ಮೂರ್ತಿಯ ಬಲಗಡೆಯಿಂದ ಹೂವು ಬಿದ್ದರೆ ಶುಭ ಶಕುನ ಹಾಗೂ ಮನಸಲ್ಲಿ ಬೇಡಿಕೊಂಡಿರುವ ಇಚ್ಛೆ ನೇರವೇರುತ್ತದೆ ಎಂಬುದು ನಂಬಿಕೆ ಇದೆ ಅನುಭವ ಹೆಚ್ ಡಿ ಕುಮಾರಸ್ವಾಮಿ ಅಗಿದ್ದು ಸಿದ್ದೇಶ್ವರ ಸ್ವಾಮೀಜಿ ಬಳಿ ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿಕೊಂಡ ವೇಳೆ ಬಲಗಡೆಯಿಂದ ಹೂ ಬಿದ್ದಿದೆ.ಹಾಗಾಗಿ ನಿಖಿಲ್ ಗೆಲುವಿಗಾಗಿ ಸಿದ್ದೇಶ್ವರ ಸ್ವಾಮೀಜಿ ಶುಭ ಸೂಚನೆ ನೀಡಿದ್ದಾರೆ ಎಂದು ಕುತೂಹಲ ಮೂಡಿಸಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7


