ನ್ಯೂಜ್ ಡೆಸ್ಕ್: ಚನ್ನಪಟ್ಟಣ ಉಪಚುನಾವಣೆ ರಾಜ್ಯದಲ್ಲಿ ಅಲ್ಲ ಇಡೀ ದೇಶದ ಗಮನ ಸೇಳೆದು ದೇಶಾದ್ಯಂತ ಸದ್ದು ಮಾಡುತ್ತಿದೆ. ಸ್ವಕ್ಷೇತ್ರದಲ್ಲಿ ಮಗನನ್ನು ಗಲ್ಲಿಸಿಕೊಳ್ಳಲು ಪಣ ತೊಟ್ಟಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಪತ್ನಿ ಸೊಸೆ ಮೊಮ್ಮಗನೊಂದಿಗೆ ಹಾಸನಾಂಬೆ ದರ್ಶನ ಪಡೆದರು.ಪುತ್ರ ನಿಖಿಲ್ ಚನ್ನಪಟ್ಟಣದಲ್ಲಿ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮಾಡಿದರು.
ಹಾಸನಾಂಬೆಗೆ ಪೂಜೆಯ ನಂತರ ಕುಮಾರಸ್ವಾಮಿ ಕುಟುಂಬ ಸಮೇತ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸಿದ್ದೇಶ್ವರ ಸ್ವಾಮಿ ಬಲಭಾಗದಿಂದ ಹೂ ಪ್ರಸಾದ ಸಿಕ್ಕಿದೆ ಇದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಶುಭ ಸೂಚನೆ ಎಂಬ ಕುತೂಹಲಕಾರ ವಿಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಹಿಂದೂ ಸಂಪ್ರದಾಯದ ಪದ್ಧತಿಗಳಲ್ಲಿ ದೇವರ ಪೂಜೆ ನಡೆಯುವ ವೇಳೆ ಪ್ರಾರ್ಥಿಸುವಾಗ ಅಕಸ್ಮಾತಾಗಿ ದೇವರ ಮೂರ್ತಿಯ ಬಲಗಡೆಯಿಂದ ಹೂವು ಬಿದ್ದರೆ ಶುಭ ಶಕುನ ಹಾಗೂ ಮನಸಲ್ಲಿ ಬೇಡಿಕೊಂಡಿರುವ ಇಚ್ಛೆ ನೇರವೇರುತ್ತದೆ ಎಂಬುದು ನಂಬಿಕೆ ಇದೆ ಅನುಭವ ಹೆಚ್ ಡಿ ಕುಮಾರಸ್ವಾಮಿ ಅಗಿದ್ದು ಸಿದ್ದೇಶ್ವರ ಸ್ವಾಮೀಜಿ ಬಳಿ ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿಕೊಂಡ ವೇಳೆ ಬಲಗಡೆಯಿಂದ ಹೂ ಬಿದ್ದಿದೆ.ಹಾಗಾಗಿ ನಿಖಿಲ್ ಗೆಲುವಿಗಾಗಿ ಸಿದ್ದೇಶ್ವರ ಸ್ವಾಮೀಜಿ ಶುಭ ಸೂಚನೆ ನೀಡಿದ್ದಾರೆ ಎಂದು ಕುತೂಹಲ ಮೂಡಿಸಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Tuesday, April 29