ಬೆಂಗಳೂರು:– ಕೊರೋನಾ ಸೋಂಕಿನಿಂದ ಮೃತಪಟ್ಟಿರುವಂತ ಶಿಕ್ಷಕರಿಗೆ ತಲಾ ಐವತ್ತು ಲಕ್ಷ ರೂಪಾಯಿಗಳ ಪರಿಹಾರ ಧನ ನೀಡುವಂತೆ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ನೀಡಿ ವಿನಂತಿಸಿದ್ದಾರೆ.ಮುಖ್ಯಮಂತ್ರಿ ಅವರನ್ನು ಅವರ ಗೃಹ ಕಛೆರಿಯಲ್ಲಿ ಭೇಟಿಯಾಗಿದ್ದ ವಿಧಾನಪರಿಷತ್ ಸದಸ್ಯರಾದ ನಾರಯಣಸ್ವಾಮಿ ಮತ್ತು ಚಿದಾನಂದಗೌಡ ಮೃತ ಪಟ್ಟಿರುವ ಶಿಕ್ಷಕರಿಗೆ 50 ಲಕ್ಷ ಪರಿಹಾರ ನೀಡುವಂತೆ ಮತ್ತು ಕೊರೋನಾ ಲಾಕ್ ಡೌನ್ ನಿಂದ ಇಕ್ಕಟ್ಟಿನಲ್ಲಿ ಇರುವಂತ ಖಾಸಗಿ ಹಾಗು ಅನುಧಾನಿತ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗೆ ತೆಲಂಗಾಣ ಸರ್ಕಾರದ ಮಾದರಿಯಲ್ಲಿ ತಲಾ 25,000ಸಾವಿರ ರೂಪಾಯಿಗಳ ವಿಶೇಷ ಆರ್ಥಿಕ ನೆರವು ಹಾಗು ಮುಂದಿನ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗುವ ತನಕ ಪ್ರತಿ ತಿಂಗಳು 25 ಅಕ್ಕಿ ಹಾಗು ದಿನಸಿ ಪದಾರ್ಥಗಳನ್ನು ನೀಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿರುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14