ಬೆಂಗಳೂರು:– ಕೊರೋನಾ ಸೋಂಕಿನಿಂದ ಮೃತಪಟ್ಟಿರುವಂತ ಶಿಕ್ಷಕರಿಗೆ ತಲಾ ಐವತ್ತು ಲಕ್ಷ ರೂಪಾಯಿಗಳ ಪರಿಹಾರ ಧನ ನೀಡುವಂತೆ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ನೀಡಿ ವಿನಂತಿಸಿದ್ದಾರೆ.ಮುಖ್ಯಮಂತ್ರಿ ಅವರನ್ನು ಅವರ ಗೃಹ ಕಛೆರಿಯಲ್ಲಿ ಭೇಟಿಯಾಗಿದ್ದ ವಿಧಾನಪರಿಷತ್ ಸದಸ್ಯರಾದ ನಾರಯಣಸ್ವಾಮಿ ಮತ್ತು ಚಿದಾನಂದಗೌಡ ಮೃತ ಪಟ್ಟಿರುವ ಶಿಕ್ಷಕರಿಗೆ 50 ಲಕ್ಷ ಪರಿಹಾರ ನೀಡುವಂತೆ ಮತ್ತು ಕೊರೋನಾ ಲಾಕ್ ಡೌನ್ ನಿಂದ ಇಕ್ಕಟ್ಟಿನಲ್ಲಿ ಇರುವಂತ ಖಾಸಗಿ ಹಾಗು ಅನುಧಾನಿತ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗೆ ತೆಲಂಗಾಣ ಸರ್ಕಾರದ ಮಾದರಿಯಲ್ಲಿ ತಲಾ 25,000ಸಾವಿರ ರೂಪಾಯಿಗಳ ವಿಶೇಷ ಆರ್ಥಿಕ ನೆರವು ಹಾಗು ಮುಂದಿನ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗುವ ತನಕ ಪ್ರತಿ ತಿಂಗಳು 25 ಅಕ್ಕಿ ಹಾಗು ದಿನಸಿ ಪದಾರ್ಥಗಳನ್ನು ನೀಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿರುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7





