ಬೆಂಗಳೂರು:– ಕೊರೋನಾ ಸೋಂಕಿನಿಂದ ಮೃತಪಟ್ಟಿರುವಂತ ಶಿಕ್ಷಕರಿಗೆ ತಲಾ ಐವತ್ತು ಲಕ್ಷ ರೂಪಾಯಿಗಳ ಪರಿಹಾರ ಧನ ನೀಡುವಂತೆ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ನೀಡಿ ವಿನಂತಿಸಿದ್ದಾರೆ.ಮುಖ್ಯಮಂತ್ರಿ ಅವರನ್ನು ಅವರ ಗೃಹ ಕಛೆರಿಯಲ್ಲಿ ಭೇಟಿಯಾಗಿದ್ದ ವಿಧಾನಪರಿಷತ್ ಸದಸ್ಯರಾದ ನಾರಯಣಸ್ವಾಮಿ ಮತ್ತು ಚಿದಾನಂದಗೌಡ ಮೃತ ಪಟ್ಟಿರುವ ಶಿಕ್ಷಕರಿಗೆ 50 ಲಕ್ಷ ಪರಿಹಾರ ನೀಡುವಂತೆ ಮತ್ತು ಕೊರೋನಾ ಲಾಕ್ ಡೌನ್ ನಿಂದ ಇಕ್ಕಟ್ಟಿನಲ್ಲಿ ಇರುವಂತ ಖಾಸಗಿ ಹಾಗು ಅನುಧಾನಿತ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗೆ ತೆಲಂಗಾಣ ಸರ್ಕಾರದ ಮಾದರಿಯಲ್ಲಿ ತಲಾ 25,000ಸಾವಿರ ರೂಪಾಯಿಗಳ ವಿಶೇಷ ಆರ್ಥಿಕ ನೆರವು ಹಾಗು ಮುಂದಿನ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗುವ ತನಕ ಪ್ರತಿ ತಿಂಗಳು 25 ಅಕ್ಕಿ ಹಾಗು ದಿನಸಿ ಪದಾರ್ಥಗಳನ್ನು ನೀಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7





