ಬೆಂಗಳೂರು:– ಕೊರೋನಾ ಸೋಂಕಿನಿಂದ ಮೃತಪಟ್ಟಿರುವಂತ ಶಿಕ್ಷಕರಿಗೆ ತಲಾ ಐವತ್ತು ಲಕ್ಷ ರೂಪಾಯಿಗಳ ಪರಿಹಾರ ಧನ ನೀಡುವಂತೆ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ನೀಡಿ ವಿನಂತಿಸಿದ್ದಾರೆ.ಮುಖ್ಯಮಂತ್ರಿ ಅವರನ್ನು ಅವರ ಗೃಹ ಕಛೆರಿಯಲ್ಲಿ ಭೇಟಿಯಾಗಿದ್ದ ವಿಧಾನಪರಿಷತ್ ಸದಸ್ಯರಾದ ನಾರಯಣಸ್ವಾಮಿ ಮತ್ತು ಚಿದಾನಂದಗೌಡ ಮೃತ ಪಟ್ಟಿರುವ ಶಿಕ್ಷಕರಿಗೆ 50 ಲಕ್ಷ ಪರಿಹಾರ ನೀಡುವಂತೆ ಮತ್ತು ಕೊರೋನಾ ಲಾಕ್ ಡೌನ್ ನಿಂದ ಇಕ್ಕಟ್ಟಿನಲ್ಲಿ ಇರುವಂತ ಖಾಸಗಿ ಹಾಗು ಅನುಧಾನಿತ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗೆ ತೆಲಂಗಾಣ ಸರ್ಕಾರದ ಮಾದರಿಯಲ್ಲಿ ತಲಾ 25,000ಸಾವಿರ ರೂಪಾಯಿಗಳ ವಿಶೇಷ ಆರ್ಥಿಕ ನೆರವು ಹಾಗು ಮುಂದಿನ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗುವ ತನಕ ಪ್ರತಿ ತಿಂಗಳು 25 ಅಕ್ಕಿ ಹಾಗು ದಿನಸಿ ಪದಾರ್ಥಗಳನ್ನು ನೀಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23





