ಶ್ರೀನಿವಾಸಪುರ:ಸಾರ್ವಜನಿಕ ಜೀವನದಲ್ಲಿ ಇರುವಂತ ವ್ಯಕ್ತಿಗಳ ಹುಟ್ಟುಹಬ್ಬದ ಕಾರ್ಯಕ್ರಮಗಳು ಸಾರ್ವಜನಿಕವಾಗಿ ಆಚರಿಸಿಕೊಂಡಾಗ ಅವರ ಬದುಕಿನಲ್ಲಿ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಹೇಳಿದರು ಅವರು ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣರವರ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಮತ್ತು ರಾಜಣ್ಣ ಅಭಿಮಾನಿಗಳು ತಾಲೂಕಿನ ಅರಿಕುಂಟೆ ವೃದ್ಧಾಶ್ರಮದ ಹಿರಿಯ ನಾಗರಿಕರಿಗೆ ಸ್ವೇಟರ್ ಹಾಗು ಇತರೆ ಪರಿಕರಗಳನ್ನು ವಿತರಿಸಿ ಮಾತನಾಡಿ ಹುಟ್ಟುಹಬ್ಬದ ಆಚರಣೆ ಅರ್ಥ ಪೂರ್ಣವಾಗಿದ್ದಾಗ ಅದಕ್ಕೆ ಗೌರವ ಹೆಚ್ಚಾಗುತ್ತದೆ ಎಂದರು.
ಇಂದಿರಾಭವನ್ ರಾಜಣ್ಣ ಮಾತನಾಡಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಅಭಿಮಾನದಿಂದ ಆಯೋಜಿಸುವ ಕಾರ್ಯಕ್ರಮಗಳಿಗೆ ಬೆಲೆ ಕಟ್ಟಲಾಗದ್ದು ಅವರಿಗೆ ಚಿರಋಣಿ ಎಂದರು ಇದೇ ಸಂದರ್ಭದಲ್ಲಿ ಇಂದಿರಾಭವನ್ ವೃತ್ತದಲ್ಲಿ ಕೆಕ್ ಕತ್ತರಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಸದಸ್ಯ ಮಂಜುನಾಥಗೌಡ,ಜಗದೀಶ್,ಕಾರ್ ಬಾಬು,ಉದ್ಯಮಿ ಅಂಬೇಡ್ಕರ್ ಪಾಳ್ಯ ರವಿ, ಗೋರವಿಮಾಕಲಹಳ್ಳಿಶ್ರೀನಿವಾಸ್,ಗುರುಮೂರ್ತಿ,ಅವಲಕುಪ್ಪರಾಮಚಂದ್ರ,ಜಗನ್,ಬಿ.ಎಲ್.ದುರ್ಗ,ಪ್ರೇಮ್,ಪೂಲುಶಿವಾರೆಡ್ಡಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



